www.karnatakatv.net : ಬೆಂಗಳೂರು : ಬಿಜೆಪಿ ಶಾಸಕರು ಮುಂದಿನ ಸಿಎಂ ಆಯ್ಕೆ ಮಾಡುವಲ್ಲಿ ಬ್ಯುಸಿಯಾಗಿದ್ರೆ ಬಿಸ್ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ.. ಈ ಕುರಿತು ಯಡಿಯೂರಪ್ಪ ನಿವಾಸ ಕಾವೇರಿ ಬಳಿ ಮಾತನಾಡಿದ ಕೊಳ್ಳೆಗಾಲ ಶಾಸಕ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡ್ತಿದ್ದು, ಬಹುತೇಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೆ ಒಲವು ತೋರಿಸಿದ್ದಾರೆ. ಹೀಗಾಗಿ...