Saturday, September 5, 2026

Joint Action Committee

ಹಠಕ್ಕೆ ಬಿದ್ದ ಸಾರಿಗೆ ನೌಕರರು; ನಾಳೆಯಿಂದ ಬಸ್‌ ಸಂಚಾರ ಬಂದ್?

ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಸರ್ಕಾರದ ಭರವಸೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸಾರಿಗೆ ನೌಕರರು ಘೋಷಣೆ ಕೂಗಿದ್ದಾರೆ. “ನಾವು ಒಪ್ಪುವುದಿಲ್ಲ” ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ. ಮುಷ್ಕರ ನಡೆಸುವ ಕುರಿತು ಇನ್ನೂ ಅನಿಶ್ಚಿತತೆ ಇದೆ ಎಂದು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img