Thursday, April 2, 2026

Joint Operation

ಕಲಬುರಗಿಯಲ್ಲಿ ಕಳ್ಳರಿಗೆ ಕಂಟಕ: ಭರ್ಜರಿ ಬೇಟೆ ಆಡಿದ ಪೊಲೀಸರು

ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಕಲಬುರಗಿ ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಠಾಣೆಗಳ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿ, ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img