Thursday, December 4, 2025

joint press conference

ಮಾಧ್ಯಮ, ಪ್ರತಿಪಕ್ಷಗಳ ಮೇಲೆ ಗೂಬೆ ಕೂರಿಸಿದ್ರಾ ಸಿದ್ದರಾಮಯ್ಯ!?

ರಾಜ್ಯ ಕಾಂಗ್ರೆಸ್‌ನಲ್ಲಿ ದಿನಗಳಿಂದ ಜೋರಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಾಗೂ ಜಂಟಿ ಪತ್ರಿಕಾಗೋಷ್ಠಿ ಹೊಸ ಪ್ರಶ್ನೆಗಳನ್ನು ಹುಟ್ಟಿಸಿವೆ. ಗೊಂದಲ ನಿವಾರಣೆಗಾಗಿ ಕರೆದ ಪತ್ರಿಕಾಗೋಷ್ಠಿಯಲ್ಲೇ ಇಬ್ಬರು ನಾಯಕರು ಹಲವು ಅನುಮಾನಗಳನ್ನು ಹಾಗೆಯೇ ಉಳಿಸಿ ಹೋಗಿದ್ದಾರೆ. ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರ ಕಾವೇರಿ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img