Friday, June 12, 2026

joint session

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ರಾಜಕೀಯ: ವಿದಾನಸೌಧ ದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದುಇ ಜಂಟಿ ಅಧಿವೇಶನದಲ್ಲಿ ರಾಜ್ರಪಾಲರಾದ ತಾವಚಂದ್ರ ಗೊಹ್ಲೋಟ್  ಉಭಯ ಸಧನವನ್ನು ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ   ಈ ನ್ನು ಈ ಅಧಿವೇಶನದಲ್ಲಿ ರಾಜ್ಯಪಾಲರ ಬಾಷಣ  ಕತೂಹಲ ಕೆರಳಿಸಿದೆ. ಇನ್ನೇ ನು ಕೆಲವೇ ಕ್ಷಣಗಳಲ್ಲಿ ಅಧಿವೇಶನ ಶುರuವಾಗಲಿದ್ದು ಈಗಾಗಲೆ ವಿಧಾನಸೌಧರಾಜ್ಯಪಾಲರ ಆಗಮನವಾಗಿದ್ದು ರಾಜ್ಯಪಾಲನ್ನು ನಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಸ್ವಾಗತಿಸಿದರು. ಇನ್ನೊಂದು ವಿಚಾರವೆಂದರೆ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img