Saturday, September 12, 2026

joint session

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ರಾಜಕೀಯ: ವಿದಾನಸೌಧ ದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದುಇ ಜಂಟಿ ಅಧಿವೇಶನದಲ್ಲಿ ರಾಜ್ರಪಾಲರಾದ ತಾವಚಂದ್ರ ಗೊಹ್ಲೋಟ್  ಉಭಯ ಸಧನವನ್ನು ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ   ಈ ನ್ನು ಈ ಅಧಿವೇಶನದಲ್ಲಿ ರಾಜ್ಯಪಾಲರ ಬಾಷಣ  ಕತೂಹಲ ಕೆರಳಿಸಿದೆ. ಇನ್ನೇ ನು ಕೆಲವೇ ಕ್ಷಣಗಳಲ್ಲಿ ಅಧಿವೇಶನ ಶುರuವಾಗಲಿದ್ದು ಈಗಾಗಲೆ ವಿಧಾನಸೌಧರಾಜ್ಯಪಾಲರ ಆಗಮನವಾಗಿದ್ದು ರಾಜ್ಯಪಾಲನ್ನು ನಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಸ್ವಾಗತಿಸಿದರು. ಇನ್ನೊಂದು ವಿಚಾರವೆಂದರೆ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img