ಜುಲೈ 11 ರಂದು ನಡೆದ ಏರೋನಿಕ್ಸ್ ಕಂಪನಿಯ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಸುಪಾರಿಕೊಟ್ಟು ಕೊಲೆಮಾಡಿಸಿರುವ ಪ್ರಕರಣ ಕೊಲೆಗಾರರನ್ನು ಬಂಧಿಸಿ ತನಿಖೆ ನಡೆಸಿದ ನಂತರ ಕೊಲೆಗೆ ಕಾರಣ ತಿಳಿದು ಬಂದಿದೆ.
ಕೊಲೆಯಾದ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಜಿ ನೆಟ್ ಕಂಪನಿಯ ಮಾಲಿಕ ಅರುಣ ಕುಮಾರ್ ವ್ಯವಹಾರದ ವೈಮನಸ್ಸಿನಿಂದಾಗಿ ಕೊಲೆಗಡುಕರಿಗೆ...
ಬೆಂಗಳೂರು:ಕೆಲಸ ಮಾಡುತ್ತಿರವ ಕಂಪನಿಯನ್ನು ಬಿಟ್ಟು ಹೊಸ ಕಂಪನಿ ಸ್ಥಾಪನೆ ಮಾಡಿದ್ದು ತನ್ನ ಕಂಪನಿಯ ಉದ್ಯೂಗಿಗಳು ಹೊಸ ಕಂಪನಿಗೆ ಕೆಲಸಕ್ಕೆ ಸೇರಿಸಿಕೊಂಡಿರುವ ಕಾರಣ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ವಿನಯ್ ಕುಮಾರ್ ಜಿನೆಟ್ ಕಂಪನಿಯಲ್ಲಿ ಕೆಲಸ ಮಾಡುತಿದ್ದು ಆದರೆ ಫಣೀಂದ್ರ ಜಿ-ನೆಟ್ ಕಂಪನಿ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...