Wednesday, July 2, 2025

jolly ride

ಜಾಲಿ ರೈಡ್ ಹೋಗಿದ್ದ ‘ಸಾರಥಿ’ ಟೀಂ ಕಂಬ್ಯಾಕ್.. ಕೇರಳ ಯಾತ್ರೆ ನಡುವೆ ದರ್ಶನ್ ಮಾಡಿದ್ದೇನು ಗೊತ್ತಾ..?

ಸಿನಿಮಾ ಶೂಟಿಂಗ್ ಇಲ್ಲದೇ ರಿಲ್ಯಾಕ್ಸ್ ಮೂಡ್ ನಲ್ಲಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಚ್ಚುಮೆಚ್ಚಿನ ಗೆಳೆಯರೊಂದಿಗೆ ಜಾಲಿ ರೈಡ್ ಮಾಡ್ತಿದ್ದಾರೆ. ಮಡಿಕೇರಿ ಟ್ರಿಪ್ ಮುಗಿಸಿ ಕೇರಳ ಯಾತ್ರೆ ಹೋಗಿದ್ದ ಸಾರಥಿ ಟೀಂ ಅಲ್ಲಿಂದ ಕಂಬ್ಯಾಕ್ ಮಾಡಿದೆ. ಜಸ್ಟ್ ಜಾಲಿ ರೈಡ್ ಗೆ ಮಾತ್ರ ದಚ್ಚು ಅಂಡ್ ಟೀಂ ಕೇರಳ ಹೋಗಿರಲಿಲ್ಲ. ಆ ಹಿಂದೆ ಒಂದು ಉದ್ದೇಶ...

ದೇವರನಾಡಿನತ್ತ ಹೊರಟ ದಚ್ಚು ಟೀಂ… ಈ ‘ಗಜ’ಪಡೆಗೆ ಇವರೇ ನೋಡಿ ‘ಸಾರಥಿ’…!

ಕೊರೋನಾ ಲಾಕ್ ಡೌನ್ ಆದಾಗಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರಂ ಹೌಸ್ ನಲ್ಲಿಯೇ ಕಾಲ ಕಳೆಯುತ್ತಿದ್ರು. ಅನ್ ಲಾಕ್ ಆಗ್ತಿದ್ದಂತೆ ದಚ್ಚು ತಮ್ಮ ಗಜಪಡೆ ಟೀಂನೊಂದಿಗೆ ಜಾಲಿ ರೈಡ್ ಮಾಡ್ತಿದ್ದಾರೆ. ಮೊನ್ನೆಯಷ್ಟೇ ಮಡಿಕೇರಿಗೆ ಹೋಗಿದ್ದ ಗಜಪಡೆ ಇಂದು ದೇವರನಾಡಿನತ್ತ ಹೊರಟಿದೆ. https://twitter.com/DTEAM7999/status/1339510166572580865?s=20 ಶೂಟಿಂಗ್ ಅಂತಾ ಸದಾ ಬ್ಯೂಸಿ ಇರ್ತಿದ್ದ ದಚ್ಚು ಈಗ ಗೆಳೆಯರ ಜೊತೆ ಟೈಮ್ ಸ್ಪೆಂಡ್...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img