Spiritual: ಚಾಣಕ್ಯರು ಮನುಷ್ಯ ತನ್ನ ಜೀವನವನ್ನು ಅತ್ಯುತ್ತಮವಾಗಿ ಜೀವಿಸಲು ಏನೇನು ಮಾಡಬೇಕು ಎಂಬ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮಾಡಬೇಕಾದ ಕೆಲಸವನ್ನು ಮಾಡಬೇಕು ಅಂತಲೂ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ.
ಕೆಲಸ: ಕೈ, ಕಾಲು ಗಟ್ಟಿ ಇದ್ದಾಗಲೇ, ನಾವು ನಮ್ಮಿಂದ ಸಾಧ್ಯವಾದಷ್ಟು ದುಡಿದು ಬಿಡಬೇಕು ಅಂತಾರೆ ಚಾಣಕ್ಯರು....
Chanakya Neeti: ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಬದುಕುವ ರೀತಿಯಿಂದ ಹಿಡಿದು, ಶ್ರೀಮಂತರಾಗಲು ಏನು ಮಾಡಬೇಕು. ಉದ್ಧಾರವಾಗಲು ಏನು ಮಾಡಬೇಕು. ಸಂಬಂಧ ಬೆಳೆಸುವಾಗ ಯಾವ ಗುಣಗಳನ್ನು ನೋಡಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲಿ ನಾವಿಂದು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ.
ಚೆನ್ನಾಗಿ ಪರಿಶ್ರಮ ಪಡಬೇಕು....
Spiritual: ದೇಹ ಸದಾ ಘಮ ಘಮ ಎನ್ನುತ್ತಿರಲಿ ಎಂಬ ಕಾರಣಕ್ಕೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ತರಹೇವಾರಿ ಸುಗಂಧ ದ್ರವ್ಯಗಳು ಲಗ್ಗೆ ಇಟ್ಟಿದೆ. ಆದರೆ ಹಿಂದೂ ಧರ್ಮದಲ್ಲಿ ಸುಗಂಧ ದ್ರವ್ಯವನ್ನು ನಾವು ಯಾವಾಗ ಬೇಕೋ, ಆವಾಗ ಹಾಕಿಕೊಳ್ಳುವಂತಿಲ್ಲ. ಅದರಲ್ಲೂ ರಾತ್ರಿ ಹೊತ್ತು ದೇಹಕ್ಕೆ ಸುಗಂಧ ದ್ರವ್ಯ ಹಾಕಲೇಬಾರದು. ಈ ರೀತಿ ಹೇಳಲು ಕಾರಣವೇನು ಅಂತಾ ತಿಳಿಯೋಣ...
Spiritual: ಮಹಿಳೆಯರು ಕೆಲವು ಕೆಲಸಗಳನ್ನು ಮಾಡಬಾರದು ಅನ್ನೋ ನಿಯಮ ಹಿಂದೂ ಧರ್ಮದಲ್ಲಿದೆ. ಆ ಕಾರಣಕ್ಕಾಗಿಯೇ ಹೆಣ್ಣು ಮಕ್ಕಳು ಮೊದಲು ಎದ್ದು, ಮನೆಗೆಲಸದಲ್ಲಿ ತೊಡಗಬೇಕು. ಪೂಜೆ ಪುನಸ್ಕಾರ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ನಿಯಮವಿದೆ. ಈ ನಿಯಮ ಅನುಸರಿಸದಿದ್ದಲ್ಲಿ, ಆಕೆ ಜೀವನದಲ್ಲಿ ಎಂದಿಗೂ ಯಶಸ್ಸು ಕಾಣಲು ಸಾಧ್ಯವಿಲ್ಲ ಎನ್ನಲಾಗಿದೆ. ಹಾಗಾದ್ರೆ ಮಹಿಳೆಯ ಯಾವ ಕೆಲಸ ಮಾಡಬಾರದು...
Spiritual: ಜನ ದುಡಿಯುವುದೇ ದುಡ್ಡಿಗಾಗಿ, ಕೆಲವರು ಹೊಟ್ಟೆಗೆ, ಬಟ್ಟೆ ಖರೀದಿಸುವುದಕ್ಕೆ, ಇರಲೊಂದು ಸೂರಿಗಾಗಿ ದುಡಿಯುತ್ತಾರೆ. ಆದರೆ ಮತ್ತೆ ಕೆಲವರು ಅದಕ್ಕೂ ಮೀರಿ ಶ್ರೀಮಂತರಾಗಲು ದುಡಿಯುತ್ತಾರೆ. ಹಣ ಹೂಡಿಕೆ ಮಾಡುತ್ತಾರೆ. ಆದರೆ ನೀವು ಎಷ್ಟೇ ದುಡಿದರೂ, ಹಣ ಹೂಡಿಕೆ ಮಾಡಿದರೂ, ಅದು ಹೆಚ್ಚಾಗಲು ದೇವರ ಕೃಪೆ ಬೇಕೆ ಬೇಕು. ಹಾಗಾದ್ರೆ ಎಂಥ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ...
Spiritual: ಪತಿ- ಪತ್ನಿ ನಡುವಿನ ವಯಸ್ಸಿನ ಅಂತರ ಹೆಚ್ಚೂ ಇರಬಾರದು, ಕಡಿಮೆಯೂ ಇರಬಾರದು. ವರನಿಗಿಂದ ವಧು 5 ವರ್ಷ ಚಿಕ್ಕವಳಿದ್ದರೆ ಉತ್ತಮ. ಅದಕ್ಕಿಂತ ಹೆಚ್ಚು ಚಿಕ್ಕವಳಿರಬಾರದು. ಇನ್ನು ಇತ್ತೀಚೆಗೆ ಯುವತಿಯರು ಮುದುಕರನ್ನು ವಿವಾಹವಾಗುತ್ತಿದ್ದಾರೆ. ಅಲ್ಲದೇ ಕೆಲ ಯುವಕರೂ ಮಹಿಳೆಯರನ್ನು ವರಿಸುತ್ತಿದ್ದಾರೆ. ಇಂಥ ಸಂಬಂಧದ ಬಗ್ಗೆ ಚಾಣಕ್ಯರು ವಿವರಣೆ ನೀಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
https://youtu.be/Ga9F_Birm10
ಪತಿ-...
Spiritual Story: ಕೆಲ ಕೆಲಸ ಮಾಡುವಾಗ ನಾವು ನಾಚಿಕೊಳ್ಳಬಾರದು ಅಂತಾರೆ ಚಾಣಕ್ಯರು. ಯಾಕಂದ್ರೆ ಅಂಥ ಕೆಲಸ ಮಾಡುವಾಗ ನಾವು ನಾಚಿಕೊಂಡರೆ, ನಾವು ಜೀವನದಲ್ಲಿ ಉದ್ಧಾರವಾಗಲು ಸಾಧ್ಯವಿಲ್ಲ ಅಂತಾರೆ ಚಾಣಕ್ಯರು. ಹಾಗಾದರೆ ಯಾವ ಕೆಲಸ ಮಾಡುವಾಗ, ನಾವು ನಾಚಿಕೊಳ್ಳಬಾರದು ಅಂತಾ ತಿಳಿಯೋಣ ಬನ್ನಿ..
https://youtu.be/qxt6PCphmCY
ದುಡಿಯುವಾಗ. ಕೆಲಸ ಮಾಡುವ ಜಾಗದಲ್ಲಿ ನಾಚಿಕೆಯಿಂದ ಇರಬಾರದು. ಹಾಗಿದ್ದರೆ, ನಾವು ಕೆಲಸ ಕಲಿಯಲು...
Spiritual Story: ಎಲ್ಲರೂ ಜೀವನದಲ್ಲಿ ಈ ಒಂದು ಪರಿಸ್ಥಿತಿಯನ್ನು ಅನುಭವಿಸಿಯೇ ಇರುತ್ತಾರೆ. ಅದೇನೆಂದರೆ, ನಾವು ಮಾಡಿದ ಕೆಲ ತಪ್ಪುಗಳಿಂದ, ನಮ್ಮೊಂದಿಗೆ ಇರುವ ಕೆಲವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವುದು. ಅಥವಾ ಅವರು ತಪ್ಪು ಮಾಡಿ, ನೀವು ಶಿಕ್ಷೆ ಅನುಭವಿಸುವುದು. ಇಂಥ ಪರಿಸ್ಥಿತಿಯ ಬಗ್ಗೆ ಚಾಣಕ್ಯರು ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
https://youtu.be/J-JuT3tB1rA
ಪತಿ-...
Spiritual Story: ಮನುಷ್ಯನಾದವನು ಶ್ರೀಮಂತನಾಗಬೇಕು ಎಂಬ ಗುರಿಯಿಟ್ಟುಕೊಳ್ಳುವುದು ಉತ್ತಮ. ಆದರೆ ಆ ಗುರಿ ತಲುಪಲು, ಅಡ್ಡದಾರಿ ಹಿಡಿಯುವುದು ತಪ್ಪು. ಅಂಥ ದುಡ್ಡು ಮನೆಯಲ್ಲಿದ್ದರೂ ಒಂದೇ, ಇಲ್ಲದಿದ್ದರೂ ಒಂದೇ, ಅಂಥ ಹಣ ಯಾವುದೇ ಕಾರಣಕ್ಕೂ ಸದುಪಯೋಗವಾಗಲು ಸಾಧ್ಯವೇ ಇಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.
https://youtu.be/sJfok5LZqMk
ಅಡ್ಡ ದಾರಿ ಹಿಡಿದು ಗಳಿಸಿದ ಹಣ. ಅಡ್ಡದಾರಿ ಹಿಡಿದು...
Spiritual: ಕೆಲವು ಹಿಂದೂಗಳು ಈಗಿನ ಕಾಲದಲ್ಲೂ ಕೂಡ, ಬೆಳಿಗ್ಗೆ ಪೂಜೆಯಾಗುವ ಹೊತ್ತಿಗೆ, ಘಂಟೆ, ಜಾಗಟೆ, ಶಂಖ ಊದುತ್ತಾರೆ. ಮತ್ತು ಸಂಜೆ ದೀಪ ಹಚ್ಚಿದ ಬಳಿಕ, ಶಂಖ ಊದಲಾಗುತ್ತದೆ. ಹಾಗಾದ್ರೆ ಶಂಖ ಊದುವುದರ ಹಿಂದಿರುವ ರಹಸ್ಯವೇನು ಅಂತಾ ತಿಳಿಯೋಣ ಬನ್ನಿ..
https://youtu.be/_ebSULV-4AE
ಶಂಖ ಊದುವುದರಿಂದ ಆ ಶಬ್ಧ ಎಲ್ಲಿಯವರೆಗೂ ಕೇಳುತ್ತದೆಯೋ, ಅಲ್ಲಿಯವರೆಗೆ ಇರುವ ಕ್ರಿಮಿಗಳು ನಿಷ್ಕ್ರೀಯಗೊಳ್ಳುತ್ತದೆ ಅಥವಾ ಸತ್ತು...