Thursday, April 30, 2026

jothishya

ಕಂಜೂಸು ವ್ಯಕ್ತಿ ಮತ್ತು ವಿಷ್ಣುವಿನ ಕಥೆ.. ಭಾಗ 1

ಪೌರಾಣಿಕ ಕಥೆಗಳಲ್ಲಿ ಹಲವು ದೇವರುಗಳ ಬಗ್ಗೆ ಹೇಳಲಾಗಿದೆ. ಇನ್ನೂ ಕೂಡ ಹಲವರಿಗೆ ಕೆಲ ಕಥೆಗಳ ಬಗ್ಗೆ ಅರಿವಿಲ್ಲ. ಅಂಥ ಅಪರೂಪದ ಕಥೆಗಳಲ್ಲಿ ಕಂಜೂಸು ವ್ಯಕ್ತಿ ಮತ್ತು ವಿಷ್ಣುವಿನ ಕಥೆಯೂ ಒಂದು. ಇದು ಮನುಷ್ಯನ ಜೀವನವನ್ನು ಉತ್ತಮ ದಾರಿಗೆ ಕರೆದೊಯ್ಯುವ ಕಥೆಯಾಗಿದೆ. ಹಾಗಾದ್ರೆ ಆ ವ್ಯಕ್ತಿ ಮತ್ತು ವಿಷ್ಣುವಿನ ಮಧ್ಯೆ ಏನು ನಡೀತು ಅನ್ನೋ ಬಗ್ಗೆ...

ಭಾರತೀಯ ಪದ್ಧತಿಯ ಹಿಂದಿರುವ ವಿಜ್ಞಾನದ ಬಗ್ಗೆ ತಿಳಿಯಿರಿ..- ಭಾಗ2

ನಮ್ಮ ಹಿರಿಯರು ಮಾಡಿರುವ ಪದ್ಧತಿಯನ್ನ ಅನುಸರಿಸಿದ್ರೆ, ನಮ್ಮ ಜೀವನ ಉತ್ತಮವಾಗಿರತ್ತೆ. ಆರೋಗ್ಯ ಕೂಡಾ ಚೆನ್ನಾಗಿರತ್ತೆ. ಅದರಲ್ಲೂ ಮಂಗಲಸೂತ್ರ, ಸಿಂಧೂರ, ಬಳೆ ಇವನ್ನೆಲ್ಲ ಯಾಕೆ ಹಾಕಬೇಕು ಅನ್ನೋದು ಹಲವರಿಗೆ ಗೊತ್ತಿಲ್ಲ. ನಾವಿಂದು ಭಾರತೀಯ ಪದ್ಧತಿಗಳ ಹಿಂದಿರುವ ವಿಜ್ಞಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಹೇಳಲಿದ್ದೇವೆ.. ಊಟ ಮಾಡುವಾಗ ಕೆಲವರು ದೇವರನ್ನು ನೆನೆದು ಊಟ ಮಾಡುತ್ತಾರೆ. ಈ ವೇಳೆ ದೇವರನ್ನು...

ಭಾರತೀಯ ಪದ್ಧತಿಯ ಹಿಂದಿರುವ ವಿಜ್ಞಾನದ ಬಗ್ಗೆ ತಿಳಿಯಿರಿ..- ಭಾಗ1

ನಮ್ಮ ಹಿರಿಯರು ಮಾಡಿರುವ ಪದ್ಧತಿಯನ್ನ ಅನುಸರಿಸಿದ್ರೆ, ನಮ್ಮ ಜೀವನ ಉತ್ತಮವಾಗಿರತ್ತೆ. ಆರೋಗ್ಯ ಕೂಡಾ ಚೆನ್ನಾಗಿರತ್ತೆ. ಆದ್ರೆ ಹಲವರು ಹಿಂದಿನ ಕಾಲದ ಪದ್ಧತಿಯನ್ನ ಗಾಳಿಗೆ ತೂರಿ, ಮಾಡರ್ನ್ ಜಮಾನದಲ್ಲಿ ಬದುಕಲು ಪ್ರಯತ್ನಿಸುತ್ತಿದ್ದಾರೆ. ಅದರಲ್ಲೂ ಮಂಗಲಸೂತ್ರ, ಸಿಂಧೂರ, ಬಳೆ ಇವನ್ನೆಲ್ಲ ಯಾಕೆ ಹಾಕಬೇಕು ಅನ್ನೋದು ಹಲವರಿಗೆ ಗೊತ್ತಿಲ್ಲ. ನಾವಿಂದು ಭಾರತೀಯ ಪದ್ಧತಿಗಳ ಹಿಂದಿರುವ ವಿಜ್ಞಾನದ ಬಗ್ಗೆ ಸಂಪೂರ್ಣ...

ಪುರಾಣ ಕಥೆಗಳಲ್ಲಿ ಬರುವ 7 ಚಿರಂಜೀವಿಗಳಿವರು.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ 7 ಚಿರಂಜೀವಿಗಳಲ್ಲಿ 3 ಚಿರಂಜೀವಿಗಳ ಬಗ್ಗೆ ನಾವು ಸಂಪೂರ್ಣ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ಚಿರಂಜೀವಿಗಳ ಬಗ್ಗೆ ವಿವರಣೆ ನೀಡಲಿದ್ದೇವೆ.. ನಾಲ್ಕನೇಯವರು ವಿಭೀಷಣ. ರಾವಣನ ತಮ್ಮನಾದರೂ ಕೂಡ ವಿಭೀಷಣ, ರಾಮನ ಭಕ್ತನಾಗಿದ್ದ, ಅಹಿಂಸೆಯ ಮಾರ್ಗದಲ್ಲಿ ನಡೆಯುವವನಾಗಿದ್ದ. ರಾವಣನ ನಾಭಿಗೆ ಬಾಣ ಬಿಟ್ಟರೆ ಅವನ...

ಪುರಾಣ ಕಥೆಗಳಲ್ಲಿ ಬರುವ 7 ಚಿರಂಜೀವಿಗಳಿವರು.. ಭಾಗ 1

ಪುರಾಣ ಕಥೆಗಳಲ್ಲಿ ನಾವು ಎಂತೆಂಥಾ ಮಹಾ ಪುರುಷರ ಬಗ್ಗೆ ಕೇಳಿದ್ದೇವೆ. ಕೆಲವರು ಮರಣ ಹೊಂದಿದವರ ಜೀವವನ್ನ ಉಳಿಸಿದವರಿದ್ದಾರೆ. ಇನ್ನು ಕೆಲವರು ಶಾಪ ನೀಡಿ, ಜೀವವಿದ್ದವರನ್ನ ಕಲ್ಲು ಮಾಡಿದ್ದಾರೆ. ಹಾಗೆ ಅಗಾಧವಾದ ಶಕ್ತಿಯುಳ್ಳ ಮಹಾಪುರುಷರ ಬಗ್ಗೆ ನಾವು ಕೇಳಿದ್ದೇವೆ. ಅದರಲ್ಲೂ ಕೆಲವರಿಗೆ ಚಿರಂಜೀವಿಯಾಗುವ ವರ ಸಿಕ್ಕಿದೆ. ಇವರಿಗೆ ಎಂದಿಗೂ ಸಾವು ಬರುವುದಿಲ್ಲ. ಇವರು ಈ ಭೂಮಿಯ...

ನಾಯಿಗಳು ನೀಡುತ್ತದೆ ಈ ಶುಭ ಮತ್ತು ಅಶುಭದ ಸಂಕೇತಗಳು..

ನಾಯಿಗಳು ಅಂದ್ರೆ ಮೊದಲು ನೆನಪಿಗೆ ಬರೋದು ನಿಯತ್ತು. ಮತ್ತು ಮುದ್ದು ಮುದ್ದು ಮುಖಗಳು. ಹಾಗಾಗಿಯೇ ಹಲವರಿಗೆ ನಾಯಿ ಅಂದ್ರೆ ಇಷ್ಟದ ಪ್ರಾಣಿಗಳು. ಆದ್ರೆ ನಾಯಿ ಬರೀ ನಿಯತ್ತಿಗೆ, ಮುದ್ದಿಗಷ್ಟೇ ಫೇಮಸ್ ಅಲ್ಲ, ಬದಲಾಗಿ ಇದು ಶುಭ ಮತ್ತು ಅಶುಭ ಸಂಕೇತಗಳನ್ನ ಕೂಡ ನೀಡತ್ತೆ. ಇದನ್ನು ಶ್ವಾನ ಶಕುನ ಎಂದು ಹೇಳಲಾಗತ್ತೆ. ಈ ಬಗ್ಗೆ ಇನ್ನೂ...

ಧಾರ್ಮಿಕ ಪದ್ಧತಿ ಆಚರಣೆ ವೇಳೆ ಪತಿ-ಪತ್ನಿ ಒಟ್ಟಿಗೆ ಕೂರೋದ್ಯಾಕೆ..?

ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿದೆ. ಅದನ್ನ ಹಲವರು ಹಲವು ರೀತಿ ಆಚರಿಸುತ್ತಾರೆ. ಆದ್ರೆ ಮದುವೆ, ಮುಂಜಿ, ಗೃಹಪ್ರವೇಶ, ಪೂಜೆ, ಇವೆಲ್ಲ ಸಂದರ್ಭದಲ್ಲೂ, ಪತಿ ಪತ್ನಿ ಒಟ್ಟಿಗೆ ಕೂತು ಪೂಜೆ ನೆರವೇರಿಸುವುದು ಮಾತ್ರ, ಎಲ್ಲ ಹಿಂದೂಗಳು ಪಾಲಿಸುವ ಪದ್ಧತಿಯಾಗಿದೆ. ಹಾಗಾದ್ರೆ ಧಾರ್ಮಿಕ ಪದ್ಧತಿ ಆಚರಣೆ ವೇಳೆ ಪತಿ- ಪತ್ನಿ ಒಟ್ಟಿಗೆ ಕೂರೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ಮನೆ ಕಟ್ಟುವಾಗ ಅಥವಾ ಖರೀದಿಸುವಾಗ ಈ ವಾಸ್ತು ಬಗ್ಗೆ ಗಮನದಲ್ಲಿರಿಸಿ..

ಓರ್ವ ಮನುಷ್ಯ ತನ್ನ ಜೀವನದಲ್ಲಿ ಮಕ್ಕಳ ಮದುವೆ ಮಾಡುವಾಗ ಮತ್ತು ಮನೆ ಕಟ್ಟುವಾಗ ಪಡುವ ಕಷ್ಟ ಅಷ್ಟಿಷ್ಟಲ್ಲ. ಮಕ್ಕಳ ಮದುವೆ ಮಾಡಲು ದುಡ್ಡು ಹೊಂದಿಸಬೇಕು. ಉತ್ತಮವಾದ ಸಂಬಂಧ ಹುಡುಕಬೇಕು. ಸಂಬಂಧಿಕರ ಮನಸ್ಸಿಗೆ ನೋವು ಮಾಡದೇ, ಎಲ್ಲರನ್ನೂ ನೆನಪಿನಿಂದ ಸ್ವಾಗತಿಸಬೇಕು. ಹೀಗೆ ಹಲವಾರು ಚಾಲೇಂಜಸ್ ಫೇಸ್ ಮಾಡ್ಬೇಕು. ಅದೇ ರೀತಿ ಮನೆ ಕಟ್ಟುವ ವಿಚಾರ. ಮನೆ ಕಟ್ಟುವಾಗ,...

ಒದ್ದೆಯಾದ ವಸ್ತ್ರದಲ್ಲೇ ಯಾಕೆ ಪ್ರದಕ್ಷಿಣೆ ಹಾಕಬೇಕು..?

ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿದೆ. ಹಲವರು ಇಂದಿಗೂ ಆ ಎಲ್ಲ ಪದ್ಧತಿಗಳನ್ನ ಆಚರಿಸುತ್ತಿದ್ದಾರೆ. ಅದರಲ್ಲೂ ಪೂಜೆಯ ವಿಷಯ ಬಂದ್ರೆ ಪದ್ಧತಿ ಪಾಲನೆ ಮಾಡುವಲ್ಲಿ ಹಿಂದೂಗಳು ಜಾಗೃತರಾಗಿರ್ತಾರೆ. ಆ ಪದ್ಧತಿಯಲ್ಲಿ ಒದ್ದೆ ವಸ್ತ್ರದಲ್ಲಿ ಪ್ರದಕ್ಷಿಣೆ ಹಾಕೋದು. ಇಂದು ನಾವು ಯಾಕೆ ಒದ್ದೆಯಾದ ವಸ್ತ್ರದಲ್ಲೇ ಪ್ರದಕ್ಷಿಣೆ ಹಾಕಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ಹಿಂದೂ ಧರ್ಮದಲ್ಲಿ ಬರೀ ದೇವಸ್ಥಾನದಲ್ಲಿ ದೇವರಿಗಷ್ಟೇ ಅಲ್ಲ,...

ಶಿವನ ಮೂರನೇ ಕಣ್ಣು ತೆರೆದಾಗ ಏನೇನಾಯಿತು..? ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಶಿವ ಧ್ಯಾನದಲ್ಲಿರುವಾಗ, ಕಾಮದೇವ ಅವನ ಧ್ಯಾನ ಭಂಗ ಮಾಡಿದ್ದಕ್ಕಾಗಿ, ಶಿವ ತನ್ನ ಮೂರನೇಯ ಕಣ್ಣು ಬಿಟ್ಟು, ಕಾಮ ದೇವನನ್ನು ಸುಟ್ಟು ಹಾಕಿದ ಬಗ್ಗೆ ಕಥೆ ಹೇಳಿದ್ದೆವು. ಈಗ ಶಿವ ಮತ್ತು ಪಾರ್ವತಿಯ ಮಧ್ಯೆ ನಡೆದ ಘಟನೆಯಿಂದ ಶಿವ ಮೂರನೇಯ ಕಣ್ಣು ಬಿಟ್ಟ ಬಗ್ಗೆ ಕಥೆಯನ್ನು ಹೇಳಲಿದ್ದೇವೆ.. ಒಮ್ಮೆ ಶಿವ ಎಲ್ಲ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img