Wednesday, April 29, 2026

jothishya

ಭಕ್ತನನ್ನು ಪರೀಕ್ಷಿಸಿದ್ದ ಶ್ರೀಕೃಷ್ಣ.. ಚಿಕ್ಕ ಕಥೆ..

ವಿಷ್ಣು, ಶಿವ, ಬ್ರಹ್ಮ, ದುರ್ಗೆ, ಕೃಷ್ಣ ಹೀಗೆ ಎಲ್ಲ ದೇವತೆಗಳ ಬಗ್ಗೆ ನಾವು ನಿಮಗೆ ಹಲವು ಕಥೆಗಳನ್ನು ಹೇಳಿದ್ದೆವು. ಇಂದು ನಾವು ಶ್ರೀಕೃಷ್ಣ ತನ್ನ ಭಕ್ತನನ್ನು ಹೇಗೆ ಪರೀಕ್ಷಿಸಿದ ಅನ್ನೋ ಕಥೆಯನ್ನ ಹೇಳಲಿದ್ದೆವೆ. ಒಂದೂರಲ್ಲಿ ಓರ್ವ ಕೃಷ್ಣನ ಭಕ್ತನಿದ್ದ. ಅವನ ಹೆಸರು ಗಿರಿಧರ. ಅವನು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು, ನದಿಯಲ್ಲಿ ಮಿಂದು, ಭಕ್ತಿಯಿಂದ ಶ್ರೀಕೃಷ್ಣನ...

ಬಟ್ಟೆಯಲ್ಲಿ ಅಡಗಿದೆ ಭಾಗ್ಯ ಮತ್ತು ದೌರ್ಭಾಗ್ಯ.. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು..?

ಮನುಷ್ಯನ ಮರ್ಯಾದೆ ಕಾಪಾಡುವುದು ಬಟ್ಟೆ. ನಾವು ಹಾಕುವ ಬಟ್ಟೆ ಸ್ವಚ್ಛವಾಗಿದ್ರೆ, ಜನ ನಮಗೆ ಗೌರವಿಸುತ್ತಾರೆ. ಲಕ್ಷ್ಮೀದೇವಿ ನಮ್ಮ ಮೇಲೆ ಕೃಪೆ ತೋರುತ್ತಾಳೆ. ಸ್ವಚ್ಛ ಬಟ್ಟೆ ಧರಿಸುವುದರಿಂದ ನಾವು ಆರೋಗ್ಯವಾಗಿರುತ್ತೇವೆ. ಹಾಗಾಗಿಯೇ ಬಟ್ಟೆಯಲ್ಲಿ ಮನುಷ್ಯನ ಭಾಗ್ಯ ಮತ್ತು ದೌರ್ಭಾಗ್ಯ ಅಡಗಿದೆ ಎಂದು ಹೇಳೋದು. ಇಂದು ನಾವು ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು. ಯಾಕೆ...

ಈ 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಹೊತ್ತು ಮಾಡಿದರೆ, ಬೇಗ ಸಾವು ಸಂಭವಿಸುತ್ತದೆ..

ಮನುಷ್ಯ ಬದುಕುವುದಕ್ಕೆ ಕೆಲಸಗಳನ್ನು ಮಾಡುತ್ತಾನೆ. ದೇಹ ಸುಖಕ್ಕಾಗಿ, ದೇಹದ ಆಯಾಸ ಕಡಿಮೆ ಮಾಡಲು ಕೆಲ ಕೆಲಸಗಳನ್ನು ಮಾಡುತ್ತಾನೆ. ಆದ್ರೆ ವಿಷ್ಣು ಪುರಾಣದ ಪ್ರಕಾರ, 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಮಾಡುವುದರಿಂದ ಬೇಗ ಸಾವು ಸಂಭವಿಸುತ್ತದೆ ಎಂದು ಹೇಳಲಾಗಿದೆ.  ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ಸ್ನಾನ. ಅರೇ ಸ್ನಾನ ಮಾಡಿದ್ರೆ,...

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ 2

ಮೊದಲ ಭಾಗದಲ್ಲಿ ನಾವು ದ್ರೌಪದಿಯ ಪಂಚ ಪತಿಯರ ಬಗ್ಗೆ ಹೇಳುವಾಗ, ಓರ್ವ ಸ್ತ್ರೀ ಮತ್ತು ಓರ್ವ ಪುರುಷ ಪಗಡೆಯಾಡುತ್ತಿದ್ದರು. ಇಂದ್ರ ಬಂದರೂ ಕೂಡ ಅವರು ಗೌರವಿಸಲಿಲ್ಲ. ಹಾಗಾಗಿ ಇಂದ್ರ ಅವರಿಗೆ ತಕ್ಕ ಶಾಸ್ತಿ ಮಾಡುತ್ತೇನೆಂದು ಹೇಳಿದ್ದ. ಈಗ ಅದರ ಮುಂದುವರಿದ ಭಾಗವಾಗಿ ಮುಂದಿನ ಕಥೆಯನ್ನ ತಿಳಿಯೋಣ.. ಇಂದ್ರ ಸೊಕ್ಕಿನ ಮಾತಾಡಿದಾಗ, ಅಲ್ಲಿದ್ದ ಪುರುಷ ಅವನೆಡೆಗೆ ನೋಡಿ...

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ1

ಎಲ್ಲರಿಗೂ ಗೊತ್ತಿರುವ ಹಾಗೆ ದ್ರೌಪದಿಗೆ ಐವರು ಪತಿಯರು. ಹಾಗಾಗಿ ಆಕೆಯನ್ನು ಪಾಂಚಾಲಿ ಎಂದು ಕರೆಯುತ್ತಾರೆ. ಆದ್ರೆ ಯಾರ ತಪ್ಪಿನಿಂದ, ಯಾರ ಶಾಪದಿಂದ ದ್ರೌಪದಿ ಪಂಡ ಪಾಂಡವರ ಪತ್ನಿಯಾದಳು ಗೊತ್ತೇ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ನೈಮಿಷಾರಣ್ಯದಲ್ಲಿ ಯಮ ವಿಶೇಷ ಯಜ್ಞದಲ್ಲಿ ಭಾಗಿಯಾಗಿದ್ದ. ಆಗ ಭೂಲೋಕದಲ್ಲಿ ಯಾರ ಮರಣವೂ ಆಗದೇ, ಎಲ್ಲರೂ ಅಮರರಾಗುತ್ತಿದ್ದರು. ಭೂಮಿತಾಯಿ...

ಬಲರಾಮ ಮಹಾಭಾರತ ಯುದ್ಧದಿಂದ ದೂರವಿದ್ದಿದ್ದಕ್ಕೆ ಕಾರಣವೇನು..?

ಮಹಾಭಾರತ ಯುದ್ಧದಲ್ಲಿ ಪಾಂಡವರು, ಕೌರವರು ಸೇರಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಪಾಂಡವರಿಗೆ ಕೆಲವರು ಮತ್ತು ಕೌರವರಿಗೆ ಕೆಲವರು ಬೆಂಬಲ ನೀಡಿದ್ದರು. ಆದ್ರೆ ಬಲಶಾಲಿಯಾಗಿದ್ದ ಬಲರಾಮ ಮಾತ್ರ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ. ಹಾಗಾದ್ರೆ ಯಾಕೆ ಬಲರಾಮ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ ಅಂತಾ ತಿಳಿಯೋಣ ಬನ್ನಿ.. ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ...

ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ ಭಿನ್ನ..?

ಕೆಲವರು ಬೌದ್ಧರು ಮತ್ತು ಜೈನರನ್ನು ಹಿಂದೂ ಧರ್ಮದವರು ಎಂದು ತಿಳಿದುಕೊಂಡಿದ್‌ದಾರೆ. ಕೆಲವರು ಹಿಂದೂಗಳ ಹಬ್ಬವನ್ನ ಕೂಡ ಆಚರಿಸುತ್ತಾರೆ. ಹೀಗಾಗಿ ಬುದ್ಧರು, ಜೈನರು, ಹಿಂದೂಗಳು ಒಂದೇ ಎಂದು ಅಂದುಕೊಂಡವರೇ ಹೆಚ್ಚು. ಆದ್ರೆ ಈ ಧರ್ಮಗಳ ಪದ್ಧತಿಗಳ ಮಧ್ಯೆ ಹಲವಾರು ವ್ಯತ್ಯಾಸಗಳಿದೆ. ಹಾಗಾದ್ರೆ ಆ ವ್ಯತ್ಯಾಸಗಳೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ಮನೆಯಲ್ಲಿ ಹೀಗೆ ಪೂಜೆ ಮಾಡಿದರೆ…ನಿಮ್ಮ ಪೂಜೆ...

ಎಂದಿಗೂ ಒಬ್ಬಂಟಿಯಾಗಿರಬೇಡಿ.. ಏಕಾಂಗಿತನ ಅನ್ನೋದು ನೆಮ್ಮದಿಯಲ್ಲ ಶಾಪ..

ಒಬ್ಬಂಟಿಯಾಗಿದ್ರೆ ಮನಸ್ಸಿಗೆ ನೆಮ್ಮದಿ ಅನ್ನೋದು ಹಲವರ ಮಾತು. ಆದ್ರೆ ಒಬ್ಬಂಟಿತನ ಅನ್ನೋದು ಶಾಪವಿದ್ದಂತೆ. ನೀವು ಏಕಾಂಗಿಯಾಗಿದ್ದಾಗ, ನಿಮಗೆ ಯಾವುದೇ ಕಿರಿ ಕಿರಿಯಾಗುವುದಿಲ್ಲ ಸರಿ. ಆದ್ರೆ ನಿಮಗೆ ತೊಂದರೆಯಾದಾಗ, ನಿಮ್ಮ ಬಳಿ ಸಹಾಯಕ್ಕೆ ಬರಲಾದರೂ ಯಾರಾದರೂ ನಿಮ್ಮವರೆಂದು ಇರಬೇಕು. ಅಲ್ಲದೇ ನೀವು ಯಾರೊಂದಿಗಾದರೂ ಪ್‌ರತಿದಿನ ಕಾಲ್ ಮಾಡಿ ಮಾತನಾಡುವಷ್ಟು ಹತ್ತಿರವಾಗಿರಬೇಕು. ಅದು ನಿಮ್ಮ ಸಂಬಂಧಿಕರೇ ಆಗಿರಬಹುದು,...

ಯಮನನ್ನೇ ಗೊಂದಲಕ್ಕೆ ತಳ್ಳಲು ಹೋದ ಅಹಂಕಾರಿ ಕಲಾಕಾರನಿಗೆ ಸಾವು ಸಂಭವಿಸಿದ ಕಥೆ..

ಅಂಹಕಾರ ಅನ್ನೋದು ನಮ್ಮನ್ನ ಸುಡುವ ಬೆಂಕಿ. ಇದೊಂಥರಾ ಸಿಟ್ಟಿನ ರೀತಿಯೇ ಕೆಲಸ ಮಾಡತ್ತೆ. ಎಲ್ಲ ವಿಷಯದಲ್ಲೂ, ಎಲ್ಲರ ಬಳಿಯೂ ಅಹಂಕಾರ ತೋರಿಸಬಾರದು. ಅದರಲ್ಲೂ ನಿಮ್ಮ ಮನೆಯವರ ಬಳಿಯಾಗಲಿ, ನಿಮಗೆ ಒಳಿತನ್ನ ಬಯಸುವವರ ಬಳಿ, ನಿಮ್ಮ ಅಭಿಮಾನಿಗಳ ಬಳಿ, ನಿಮ್ಮನ್ನು ಪ್ರೀತಿ, ಕಾಳಜಿಯಿಂದ ಕಾಣುವವರ ಬಳಿ ಎಂದಿಗೂ ಅಹಂಕಾರ ತೋರಿಸಬೇಡಿ. ನಿಮ್ಮ ಓದಿನ ಬಗ್ಗೆ, ಕೆಲಸದ...

ನಮಗೆ ಎಷ್ಟೇ ಸಿಟ್ಟು ಬಂದರೂ, ನಾವು ತಾಳ್ಮೆಗೆಡಬಾರದು ಅನ್ನೋದಕ್ಕೆ ಕಾರಣವೇನು..?

ಮನುಷ್ಯ ಅಂದಮೇಲೆ ಕೋಪ, ಖುಷಿ, ಸುಖ ದುಃಖ ಎಲ್ಲವೂ ಇರುತ್ತದೆ. ದುಃಖವನ್ನ ಹೇಗಾದರೂ ತಡೆದುಕೊಳ್ಳಬಹುದು. ಖುಷಿಯನ್ನ ಅನುಭವಿಸಬಹುದು. ಆದ್ರೆ ಕೋಪವನ್ನ ಮಾತ್ರ ನಾವು ತಡೆದುಕೊಳ್ಳಬೇಕಾಗುತ್ತದೆ. ಯಾಕಂದ್ರೆ ನಾವು ಯಾವಾಗ ಕೋಪವನ್ನು ತಡೆದುಕೊಳ್ಳುವುದಿಲ್ಲವೋ, ಆವಾಗ ನಮ್ಮಿಂದ ಅಚಾತುರ್ಯ ನಡೆದು ಹೋಗುತ್ತದೆ. ಹಾಗಾಗಿ ತಾಳ್ಮೆಗೆಡದೇ, ಸುಮ್ಮನಿರುವುದು ಲೇಸು. ಹಾಗಾದ್ರೆ ನಾವ್ಯಾಕೆ ಸಿಟ್ಟು ಮಾಡಿಕೊಳ್ಳಬಾರದು ಅನ್ನೋ ಬಗ್ಗೆ ಸಂಪೂರ್ಣ...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img