Monday, May 12, 2025

Joyita Mondal

ತೃತೀಯ ಲಿಂಗಿಗಳ ಸಮಾನತೆಗೆ ಸರ್ಕಾರ ಹೆಚ್ಚಿನ ಜಾಗೃತಿ ಕಾರ್ಯಕ್ರಮ ನಡೆಸಬೇಕು : ನ್ಯಾಯಾಧೀಶೆ ಜೋಯಿತಾ ಮೊಂಡಲ್

ಭೋಪಾಲ್: ತೃತೀಯ ಲಿಂಗಿಗಳು ಸಮಾನತೆಯನ್ನು ಪಡೆಯಲು ಸರ್ಕಾರವು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಸಮಾಜದಲ್ಲಿ ತೃತೀಯಲಿಂಗಿಗಳಿಗೆ ಕಾನೂನು ಬದ್ಧ ಹಕ್ಕುಗಳನ್ನು ನೀಡಲಾಗಿದೆ. ಆದರೆ ಅವರು ಏನನ್ನಾದರೂ ಸಾಧಿಸಲು, ಸಮಾಜದಲ್ಲಿ ಸಮಾನತೆ ಪಡೆಯಲು ಸಾಧ್ಯವಾಗಿಲ್ಲ ಎಂದು ಮೊದಲ ತೃತೀಯ ಲಿಂಗಿ ಸಮುದಾಯದ ನ್ಯಾಯಾಧೀಶರಾದ  ಜೋಯಿತಾ ಮೊಂಡಲ್ ಅವರು ಹೇಳಿದ್ದಾರೆ. ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಹುಲ್ ಗಾಂಧಿಗೆ ತಿರುಗೇಟು ಅವರಿಗೆ...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img