Sunday, August 16, 2026

jp jds alliance

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಸದೆ ಸುಮಲತಾ ಅಸಮದಾನ; ಕಾಂಗ್ರೆಸ್ ಸೇರ್ಪಡೆ ಖಚಿತ..!

ಮಂಡ್ಯ: ಲೋಕಸಭೆ ಚುನಾವಣೆಯ ಪ್ರಚಾರ ರಾಜ್ಯದಲ್ಲಿ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ಈಗಾಗಲೆ ವಿರೋಧ ಪಕ್ಷದ ಸಾಕಷ್ಟು ಮಾಜಿ ಶಾಸಕರು ಮತ್ತು ಸಚಿವರು, ಸಂಸದರು ಪಕ್ಷ ಬದಲಾವಣೆ ಮಾಡುವಲ್ಲಿ ನಿರತರಾಗಿದ್ದಾರೆ, ಅದೇ ರೀತಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ  ಸ್ಪರ್ಧೆ ಮಾಡಿ ಜೆಡಿಎಸ್ ಪಕ್ಷದ ನಾಯಕ ನಿಖಿಲ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img