Monday, March 23, 2026

jp nadd

ಬಿಜೆಪಿ ರಾಜ್ಯಾಧ್ಯಕ್ಷರ ಅಧ್ಯಕ್ಷರ ಆಯ್ಕೆಗೆ ಹಿಡಿದ ಗ್ರಹಣ : ಗಟ್ಟಿಯಾಗಿದ್ರು, ನಿರ್ಧಾರದಲ್ಲಿ ಹಿಂದೇಟು ಯಾಕೆ? : ಏನಿದೆ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ?

ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ. ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...

BJP :ಬಿಜೆಪಿಗೆ ಹೊಸ ಸಾರಥಿ! ನಡ್ಡಾಗೆ ಗೇಟ್ ಪಾಸ್?

ಹಾಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ‌.ಪಿ.ನಡ್ಡಾ ಬದಲಿಗೆ ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಅಂತ ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಹೌದು 2020, ಫೆಬ್ರವರಿಯಲ್ಲಿ ಪಕ್ಷಾಧ್ಯಕ್ಷರಾಗಿ ಆಯ್ಕೆಯಾದ ಜಗತ್ ಪ್ರಕಾಶ್ ನಡ್ಡಾ ಪ್ರಸ್ತುತ ಕೇಂದ್ರ ಸಚಿವರೂ ಆಗಿದ್ದಾರೆ. ಆದ್ರೆ ಅವ್ರ ಅವಧಿ 3 ವರ್ಷವೇ ಆಗಿದ್ರೂ ,2024ರ ಲೋಕಸಭಾ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img