Saturday, August 15, 2026

jp nagara

ಬೈಕ್‌ ಟ್ಯಾಕ್ಸಿ ಹೋಯ್ತು ಬೌನ್ಸ್‌ EV ಬಂತು!

ಕರ್ನಾಟಕ ಸಾರಿಗೆ ಇಲಾಖೆ Rapido ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಇದಾದ ನಂತರ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಬೈಕ್ ಟ್ಯಾಕ್ಸಿ ನಿಷೇಧ ಎತ್ತಿಹಿಡಿಯಲಾಗಿತ್ತು. ಇದರ ಬೆನ್ನಲ್ಲೇ, ಮೂರು‌ ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಬೌನ್ಸ್ ಸ್ಕೂಟಿಗಳು ಹೊಸ ರೂಪ, ಹೊಸ ನಿಯಮದೊಂದಿಗೆ ಬೆಂಗಳೂರಿನಲ್ಲಿ ಮತ್ತೆ ರಸ್ತೆಗಿಳಿದಿವೆ. ಬೆಂಗಳೂರಿನಲ್ಲಿ ಒಂದೆಡೆ ಅಗ್ರೀಗೇಟರ್ ಕಂಪನಿಗಳಾದ ಓಲಾ-ಊಬರ್​ಗಳಿಂದ ಹಗಲು ದರೋಡೆ ನಡೆಯುತ್ತಿದೆ. ಮತ್ತೊಂದೆಡೆ...

ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆ

Banglore News: ಗಣೇಶ ಚತುರ್ಥಿಯ ಪ್ರಯುಕ್ತ ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಹೊಸದೊಂದು ಥೀಮ್‌ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಅಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img