ದೊಡ್ಡಬಳ್ಳಾಪುರ : ಡಾ. ಬಿಆರ್.ಅಂಬೇಡ್ಕರ್(Dr B .R. Ambedkar) ಅವರ ಭಾವ ಚಿತ್ರ ತೆಗೆಸಿದ ರಾಯಚೂರು ಜಿಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ(Raichur District Judge Mallikarjuna Gowda)ಅವರನ್ನು ಈ ಕೂಡಲೇ ಕಡ್ಡಾಯ ನಿವೃತ್ತಿಗೊಳಿಸಿ ಗಡಪಾರು ಮಾಡಬೇಕು ಎಂದು ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...