Tuesday, August 18, 2026

Judicial Inquiry

ಚಾಮರಾಜನಗರ ಎನ್‌ಕೌಂಟರ್ ಪ್ರಕರಣ: ಬಿಜೆಪಿ–ಕಾಂಗ್ರೆಸ್ ನಡುವೆ ರಾಜಕೀಯ ಸಮರ

ಬೆಂಗಳೂರು:ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಆಗಸ್ಟ್ 15ರಂದು ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸರ್ಕಾರ ಹೇಳಿದೆ. ಆದರೆ, ಘಟನೆಯ ಬಗ್ಗೆ...
- Advertisement -spot_img

Latest News

ಹನೂರು ಎನ್​ಕೌಂಟರ್​ ಪ್ರಕರಣ – ಭಾರೀ ಪರಿಹಾರ ಘೋಷಿಸಿದ ವಿಜಯ್!

ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯದಲ್ಲಿ ನಡೆದ ಎನ್ಕೌಂಟರ್ ಪ್ರಕರಣ ಈಗ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ದೊಡ್ಡ ರಾಜಕೀಯ ಜಂಜಾಟಕ್ಕೆ ಕಾರಣವಾಗಿದೆ. ಹನೂರು ಶೂಟೌಟ್‌ನಲ್ಲಿ...
- Advertisement -spot_img