ಇತ್ತಿಚಿನ ದಿನಗಳಲ್ಲಿ ಇಲ್ಲಾ ಜಾತಿಯವರು ಮಾಂಸಹಾರಿಗಳಾಗಿದ್ದಾರೆ. ಇದರಿಂದಾಗಿ ಮಂಸ ಸಿಗದ ಕಾರಣ ಪ್ರತಿಯೊಂದು ಪ್ರಾಣಿಯನ್ನು ಸಾಯಿಸಿ ತಮ್ಮ ಬಾಯಿಚಪಲ ತೀರಿಸಿಸಕೊಳ್ಳುತಿದ್ದಾರೆ. ಅದಲ್ಲದೆ ಹಿಂದೂ ಸಂಸ್ಕೃತಿಯಲ್ಲಿ ಹಸುವನ್ನು ದೇವರೆಂದು ಪೂಜಿಸುತ್ತೇವೆ ಗೋವು ಕಾಮದೇನು ಅವಳು ತಾಯಿ ಅವಳನ್ನು ಪೂಜಿಸಿದರೆ ಪುಣ್ಯ ಬರುತ್ತದೆ ಎಂದು ನಂಬಿರುವ ನಾವು ಅವಳನ್ನು ದೇವರೆಂದು ಪೂಜಿಸಯತ್ತೇವೆ.. ಆದರೆ ಈ ಮಾಂಸದ ವ್ಯಾಪರಿಗಳು...
ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಲೆದೋರಿದೆ. ನೀರಿನ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಕೊಪ್ಪಳ ಜಿಲ್ಲೆಯ...