Wednesday, January 21, 2026

juice

Recipe: ನಿಮ್ಮ ಸ್ಕಿನ್ ಗ್ಲೋ ಆಗಬೇಕಾ..? ಹಾಗಾದ್ರೆ ಈ ಜ್ಯೂಸ್ ಮಾಡಿ ಕುಡಿಯಿರಿ..

Recipe: ಬೇಕಾಗುವ ಸಾಮಗ್ರಿ: ಬೀಟ್ರೂಟ್, ಆ್ಯಪಲ್, ಕ್ಯಾರೇಟ್, ದಾಳಿಂಬೆ, ಎಲ್ಲ ಹಣ್ಣು-ತರಕಾರಿ ಅರ್ಧರ್ಧ ಇರಲಿ. ಸಣ್ಣ ತುಂಡು ಶುಂಠಿ. ಮಾಡುವ ವಿಧಾನ: ನೀವು ಜ್ಯೂಸರ್‌ಗೆ ಇವೆಲ್ಲವನ್ನೂ ಹಾಕಿ ಜ್ಯೂಸ್ ತಯಾರಿಸಿ. ಬೇಕಾದಲ್ಲಿ ಮಾತ್ರ ನೀರು ಬಳಸಿ. ಐಸ್ಕ್ಯೂಬ್ ಬಳಸದಿದ್ದರೂ ಉತ್ತಮ. ನೀವು ವಾರದಲ್ಲಿ 2-3 ದಿನ ಈ ಜ್ಯೂಸನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ನಿಮ್ಮ ಸ್ಕಿನ್...

ಜ್ಯೂಸ್‌ನಲ್ಲಿ ಮೂತ್ರ ಬೆರೆಸಿ ಮಾರಾಟ ಮಾಡುತ್ತಿದ್ದ ಅಪ್ಪ- ಮಗನ ಬಂಧನ

Uttar Pradesh News: ಸೋಶಿಯಲ್ ಮೀಡಿಯಾದಲ್ಲಿ ಆಗಾಗ ತರಕಾರಿ, ಹಣ್ಣುಗಳ ಮೇಲೆ ಉಗಿಯುವುದು, ಹೊಟೇಲ್‌ನಲ್ಲಿ ತಿಂಡಿಗಳ ಮೇಲೆ ಉಗಿಯುವುದು, ಮೂತ್ರ ಬೆರೆಸಿದ ಆಹಾರವನ್ನು ಮಾರಾಟ ಮಾಡುವುದೆಲ್ಲ ನೋಡಿರುತ್ತೇವೆ. ಅದೇ ರೀತಿ ಉತ್ತರಪ್ರದೇಶದಲ್ಲಿ ಮೂತ್ರ ಬೆರೆಸಿ, ಜ್ಯೂಸ್ ತಯಾರು ಮಾಾಡಿ, ಮಾರಾಟ ಮಾಡಿದವನನ್ನು ಬಂಧಿಸಲಾಗಿದೆ. https://youtu.be/s-HJJQfWKEE ಉತ್ತರಪ್ರದೇಶದಲ್ಲಿ ನಡೆದ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು...

ಯಾವ ಶರ್ಬತ್ ಸೇವನೆಯಿಂದ ಯಾವ ರೋಗ ಗುಣವಾಗುತ್ತದೆ..?

Health Tips: ಇಂದಿನ ಕಾಲದಲ್ಲಿ ಹೊಟೇಲ್‌ನಲ್ಲಿ ಸಿಗುವ ಮಾಕ್ಟೇಲ್, ಕಾಕ್ಟೇಲ್, ಮಿಲ್ಕ್ ಶೇಕ್‌ ಇವೆಲ್ಲವೂ ಬರೀ ರುಚಿ ಕೊಡುತ್ತದೆ ಅಷ್ಟೇ. ಏಕೆಂದರೆ, ಇದರಲ್ಲಿ ಹಾಲು, ಸಕ್ಕರೆ, ಕೆಲವು ಪ್ಲೇವರ್‌ಗಳನ್ನು ಸೇರಿಸಲಾಗುತ್ತದೆ. ಆದರೆ ಹಿಂದಿನ ಕಾಲದಿಂದಲೂ ಮನೆಯಲ್ಲಿ ಮಾಡಿಕೊಂಡು ಬರುತ್ತಿರುವ ಶರ್ಬತ್‌ ಸೇವನೆಯಿಂದ ಆರಾಮದಾಯಕ, ಆರೋಗ್ಯ ಎರಡೂ ಸಿಗುತ್ತದೆ. ಹಾಗಾದರೆ ಯಾವ ಶರ್ಬತ್ ಸೇವನೆ ಮಾಡಿದ್ರೆ,...

3 ರೀತಿಯ ಸೋಡಾ ಶರ್ಬತ್‌ ರೆಸಿಪಿ..

ನಾವಿಂದು 3 ರೀತಿಯ ಸೋಡಾ ಷರಬತ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಪುದೀನಾ ಸೋಡಾ ಶರಬತ್‌ಗಾಗಿ ಚಟ್ನಿ ತಯಾರಿಸಲು, ಒಂದು ಮುಷ್ಠಿ ಪುದೀನಾ, ಕೊಂಚ ಕೊತ್ತೊಂಬರಿ ಸೊಪ್ಪು, ಒಂದು ನಿಂಬೆಹಣ್ಣು, ಎರಡು ಹಸಿ ಮೆಣಸು, 1 ಇಂಚು ಶುಂಠಿ. ಒಂದು ಸ್ಪೂನ್ ಚೀಯಾ ಸೀಡ್ಸ್, ಅರ್ಧ ಕಪ್ ಸಕ್ಕರೆ, ಒಂದು ಸ್ಪೂನ್ ಸೇಂಧವ ಲವಣ,...

ಈ ಜ್ಯೂಸ್ ಕುಡಿದರೆ ಸ್ಲಿಮ್ ಬಾಡಿ ನಿಮ್ಮದಾಗುತ್ತೆ..!

Health tips: ವೈದ್ಯಕೀಯ ಜರ್ನಲ್‌ನಲ್ಲಿ ಪ್ರಕಟವಾದ ಲೇಖನದ ಪ್ರಕಾರ, ಆಪಲ್ ಜ್ಯೂಸ್ ಹೊಟ್ಟೆಯ ಕೊಬ್ಬನ್ನು ಸುಡುವಲ್ಲಿ ಪರಿಣಾಮಕಾರಿ ಎಂದು ತೋರಿಸಲಾಗಿದೆ. ಸೇಬಿನಲ್ಲಿರುವ ಪಾಲಿಫಿನಾಲ್‌ಗಳು ಸೇಬುಗಳನ್ನು ದೀರ್ಘಕಾಲದವರೆಗೆ ಸೇವಿಸುವವರಲ್ಲಿ ಗಮನಾರ್ಹ ಫಲಿತಾಂಶಗಳನ್ನು ತೋರಿಸಿದೆ. ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬೊಜ್ಜಿನ ಸಮಸ್ಯೆ ಇಂದಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿದೆ. ಅದರಲ್ಲೂ ದೊಡ್ಡ ಹೊಟ್ಟೆ ಎಲ್ಲರಿಗೂ ನೋವುಂಟು ಮಾಡುತ್ತದೆ. ಬೊಜ್ಜು...

ಕಬ್ಬಿನ ರಸದಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..!

ಕಬ್ಬು ಉತ್ಪಾದನೆಯಲ್ಲಿ ಬ್ರೆಜಿಲ್ ನಂತರ ಭಾರತವು ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹೆಚ್ಚಾಗಿ ಬೆಳೆಯುವ ಕಬ್ಬಿನಲ್ಲಿ ಕೊಬ್ಬು, ಕೊಲೆಸ್ಟ್ರಾಲ್, ಫೈಬರ್ ಮತ್ತು ಪ್ರೋಟೀನ್ ಅಂಶವಿಲ್ಲ. ಇದು 250 ಕ್ಯಾಲೋರಿಗಳನ್ನು ಮತ್ತು 30 ಗ್ರಾಂ ನೈಸರ್ಗಿಕ ಸಕ್ಕರೆಯನ್ನು ಹೊಂದಿರುತ್ತದೆ. ಈಗ ಕಬ್ಬಿನ ರಸವನ್ನು ಸೇವಿಸುವ 6 ಪ್ರಮುಖ...

ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ..

ಡಯಟ್ ಮಾಡುವವರು ಹೆಚ್ಚಾಗಿ ಸಲಾಡ್, ಸ್ಮೂದಿ, ಜ್ಯೂಸ್‌ಗಳನ್ನು ಸೇವಿಸುತ್ತಾರೆ. ಅಂಥವರಿಗಾಗಿ ನಾವಿಂದು ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ ರೆಸಿಪಿ ತಂದಿದ್ದೇವೆ. ಇದನ್ನು ಡಯಟ್ ಮಾಡುವವರಷ್ಟೇ ಅಲ್ಲ, ಯಾರೂ ಬೇಕಾದ್ರೂ ಸೇವಿಸಬಹುದು. ಹಾಗಾದ್ರೆ, ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ ಮಾಡೋಕ್ಕೆ ಏನೇನು ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಲ್ಲಂಗಡಿ...

ಬಿಸಿ ಆಹಾರದಲ್ಲಿ ನಿಂಬೆ ರಸವನ್ನು ಏಕೆ ಹಾಕಬಾರದು..?

Health: ಇತ್ತೀಚಿನ ದಿನಗಳಲ್ಲಿ ನಿಂಬೆ ರಸದ ಬಳಕೆ ತುಂಬಾ ಸಾಮಾನ್ಯವಾಗಿದೆ. ನಿಂಬೆ ರಸವನ್ನು ಚಾಟ್, ಪಾನೀಯಗಳು ಮತ್ತು ಸಲಾಡ್ಗಳಿಗೆ ವಿಶೇಷ ರುಚಿಯನ್ನು ನೀಡಲು ಸೇರಿಸುತ್ತಾರೆ. ನಾವು ಮನೆಯಲ್ಲಿ ಪ್ರತಿನಿತ್ಯ ನಿಂಬೆಯನ್ನು ಖಂಡಿತವಾಗಿ ಬಳಸುತ್ತೇವೆ. ನಿಂಬೆಹಣ್ಣಿನ ನೀರು, ಪಾನೀಯಗಳು, ಚಾನಾ ಮಸಾಲ, ಸಲಾಡ್ ಇತ್ಯಾದಿಗಳನ್ನು ನಿಂಬೆ ರಸವಿಲ್ಲದೆ ಮಾಡುವುದು ತುಂಬಾ ಕಷ್ಟ, ಆದರೆ ಬಿಸಿ ಆಹಾರದಲ್ಲಿ ನಿಂಬೆರಸವನ್ನು ಹಿಂಡುವುದರಿಂದ...

ಬೂದುಗುಂಬಳಕಾಯಿಯ ಸಿಪ್ಪೆಯಲ್ಲೂ ಇದೆ ಆರೋಗ್ಯಕರ ಲಾಭ..

ಆಯುರ್ವೇದದಲ್ಲಿ ಅತೀ ಹೆಚ್ಚು ಮನ್ನಣೆ ಪಡೆದ ತರಕಾರಿ ಅಂದ್ರೆ ಬೂದುಗುಂಬಳಕಾಯಿ. ಯಾಕಂದ್ರೆ ಬೂದುಗುಂಬಳಕಾಯಿ ಸೇವನೆಯಿಂದ ಸಾವಿರಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದೇ ರೀತಿ ಇದರ ಸಿಪ್ಪೆಯ ಸೇವನೆಯಿಂದಲೂ ಕೂಡ ಆರೋಗ್ಯ ಲಾಭ ಪಡೆಯಬಹುದು. ಹಾಗಾದ್ರೆ ಬೂದುಗುಂಬಳಕಾಯಿಯ ಸಿಪ್ಪೆಯಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ.. ಬೂದುಗುಂಬಳಕಾಯಿಯ ಪಲ್ಯ, ಸಾರು, ಸಾಂಬಾರ್...

ಈ ಸಾತ್ವಿಕ ಜ್ಯೂಸ್ಗಳನ್ನು ನೀವೂ ಒಮ್ಮೆ ತಯಾರಿಸಿ ನೋಡಿ..

ಕೆಲವರು ಆರೋಗ್ಯಕ್ಕೆ ಒಳ್ಳೆಯದು ಅಂತಾ ಪ್ರತಿದಿನ ಜ್ಯೂಸ್ ಕುಡಿಯುತ್ತಾರೆ. ಆದ್ರೆ ಆ ಜ್ಯೂಸ್‌ಗೆ ಸಕ್ಕರೆ ಸೇರಿಸುತ್ತಾರೆ. ಅಥವಾ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಾರೆ. ಇದು ತಪ್ಪು. ಇದರಿಂದ ನಿಮ್ಮ ಆರೋಗ್ಯಕ್ಕೆ ಯಾವ ಲಾಭವೂ ಸಿಗುವುದಿಲ್ಲ. ಹಾಗಾಗಿ ನಾವಿಂದು 2 ರೀತಿಯ  ಸಕ್ಕರೆ ಬಳಸದೇ, ರುಚಿಕರವಾಗಿ ಮತ್ತು ಆರೋಗ್ಯಕರವಾಗಿರುವ ಸಾತ್ವಿಕ ಜ್ಯೂಸ್ ತಯಾರಿಸೋದು ಹೇಗೆ ಅನ್ನೋ ಬಗ್ಗೆ...
- Advertisement -spot_img

Latest News

ಸಿದ್ದರಾಮಯ್ಯ ಭಾಷಣದ ಬಗ್ಗೆ ವ್ಯಂಗ್ಯವಾಡಿದ್ದ ವಿಜಯೇಂದ್ರಗೆ ಸಚಿವ ಮಧು ಬಂಗಾರಪ್ಪ ಟಾಂಗ್

Political News: ಇಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಕೇಂದ್ರ ಸರ್ಕಾರದವರು ಮನರೇಗಾ ಯೋಜನೆ ಹೆಸರು ಬದಲಾವಣೆಗೆ ನಿರ್ಧರಿಸಿದ್ದಾರೆ. ಇದು 1...
- Advertisement -spot_img