Thursday, August 13, 2026

july 18

BREAKING NEWS: ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿ: ಜುಲೈ18ಕ್ಕೆ ಮತದಾನ

https://www.youtube.com/watch?v=rnmXI8i4Yfw&t=37s ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆಗಾಗಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟಿಸಲಾಗಿದೆ. ಜುಲೈ.18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಮತಏಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಕುಮಾರ್ ಅವರು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರ ಜುಲೈ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img