ರಾಜ್ಯದ ಸಾವಿರಾರು ಮಹಿಳೆಯರು ನಿರೀಕ್ಷಿಸುತ್ತಿರುವ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟನೆ ಬಂದಿದೆ. ಹೌದು ಮಹಿಳೆಯರು ನಿರೀಕ್ಷಿಸುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಘೋಷಣೆಯೊಂದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....