ರಾಜ್ಯದ ಸಾವಿರಾರು ಮಹಿಳೆಯರು ನಿರೀಕ್ಷಿಸುತ್ತಿರುವ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟನೆ ಬಂದಿದೆ. ಹೌದು ಮಹಿಳೆಯರು ನಿರೀಕ್ಷಿಸುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಘೋಷಣೆಯೊಂದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...