Sunday, June 28, 2026

june 10th

ಜೂ.10ಕ್ಕೆ ರಾಜ್ಯಸಭೆ ಚುನಾವಣೆ: ಕೈ ಶಾಸಕರಿಗೆ ವಿಪ್ ಜಾರಿ

https://www.youtube.com/watch?v=RxNIOm-WXZg&t=39s ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img