Saturday, July 27, 2024

june 11 to june15

ಜೂನ್ 11ರಿಂದ ನೀನಾಸಮ್ ನಾಟಕೋತ್ಸವ.!

https://www.youtube.com/watch?v=vU3R9ilpw5A ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಜೂನ್ 11ರಿಂದ ಜೂನ್15 ರ ವರೆಗೆ ನೀನಾಸಮ್ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಸಂಜೆ 7ರಿಂದ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶ ಜೂನ್ 11ರಂದು ಕೆ‌.ವಿ ಅಕ್ಷರ ನಿರ್ದೇಶನದಲ್ಲಿ ಕಡುಗಲಿಯ ನಿಡುಗಾಥೆ, 12ರಂದು ಸಂಸ ರಚನೆಯ ಬಿರುದಂತೆಂಬರ ಗಂಡ ಮಂಜು ಕೊಗಡು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಜೂನ್ 13...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img