Film news:
ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...
ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್...