ದೇಶದ ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ ರಾತ್ರಿವೇಳೆ ಪ್ರಕರಣವೊಂದರ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿ ಮಾಡಿದೆ. ಕೊಚ್ಚಿ ಬಂದರಿ(Port of Kochi)ನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ನೀಡಲು ನಿರಾಕರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 11:30 ಕ್ಕೆ ಕೇರಳದ ಹೈಕೋರ್ಟ್(High Court of Kerala) ನ ಜಸ್ಟಿಸ್ ದೇವನ್ ರಾಮಚಂದ್ರನ್(Justice Devan Ramachandran) ಅವರು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...