Friday, August 7, 2026

justice devan ramachandran

Kerala ರಾತ್ರಿವೇಳೆ ವಿಚಾರಣೆ ನಡೆಸಿದ ದೇಶದ ಮೊದಲ ಕೋರ್ಟ್..!

ದೇಶದ ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ ರಾತ್ರಿವೇಳೆ ಪ್ರಕರಣವೊಂದರ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿ ಮಾಡಿದೆ. ಕೊಚ್ಚಿ ಬಂದರಿ(Port of Kochi)ನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ನೀಡಲು ನಿರಾಕರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 11:30 ಕ್ಕೆ ಕೇರಳದ ಹೈಕೋರ್ಟ್(High Court of Kerala) ನ ಜಸ್ಟಿಸ್ ದೇವನ್ ರಾಮಚಂದ್ರನ್(Justice Devan Ramachandran) ಅವರು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img