Monday, May 11, 2026

Justice Joymalya Bagchi

ಉಚಿತ ಕೊಡುಗೆ ಭರವಸೆ ನೀಡಿದರೆ ಪಕ್ಷವೇ ರದ್ದು?

ಚುನಾವಣೆಗೂ ಮುನ್ನ ಉಚಿತ ಕೊಡುಗೆಗಳ ಭರವಸೆ ನೀಡುವ ಅಥವಾ ವಿತರಿಸುವ ರಾಜಕೀಯ ಪಕ್ಷಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಈ ಅರ್ಜಿಯಲ್ಲಿ, ಉಚಿತ ಕೊಡುಗೆಗಳ ಭರವಸೆ ನೀಡುವ ರಾಜಕೀಯ ಪಕ್ಷಗಳ ಚಿಹ್ನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಪಕ್ಷದ ನೋಂದಣೆಯನ್ನು ರದ್ದುಪಡಿಸಬೇಕು ಎಂದು ನಿರ್ದೇಶನ ನೀಡುವಂತೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img