Friday, July 11, 2025

Justice Nunil datta Yadav

BSY ಸಾಕಷ್ಟು ಶ್ರಮಿಸಿದ್ದಾರೆ, ಸಿಗಂದೂರು ಸೇತುವೆಗೆ ಮಾಜಿ CM ಹೆಸರಿಡಿ ; ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
- Advertisement -spot_img

Latest News

ಶುರುವಾಯ್ತು ನಂಬರ್ ಗೇಮ್!‌ : ಸಿದ್ದು ಒನ್‌, ಡಿಕೆ ಟೂ : ಏನಿದು ಹೊಸ ರಾಜಕೀಯ ಲೆಕ್ಕಾಚಾರ..?

ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ...
- Advertisement -spot_img