www.karnatakatv.net : ನವದೆಹಲಿ :ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು 2027 ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಮುಖ್ಯ ನಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಹೊಂದಿದೆ. ಉನ್ನತ ನ್ಯಾಯಾಲಕ್ಕೆ ಏರಿಸಲು ಒಂಬತ್ತು ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...