Friday, August 29, 2025

Justice Preet J

G. Janardhana Reddy ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ..!

ಬೆಂಗಳೂರು : ಅಕ್ರಮ ಗಣಿಗಾರಿಕೆ(Illegal mining)ಯಿಂದ  ರಾಜಕೀಯದಿಂದಲೇ ದೂರವುಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ(G. Janardhana Reddy) ಮತ್ತೆ ಗಣಿಯ ವಿಚಾರದಲ್ಲಿ ಕಂಟಕ ಎದುರಾಗಿದೆ. ಅಕ್ರಮವಾಗಿ ಅದಿರು ಮಾರಾಟ ಮಾಡಿ ರಾಜ್ಯ ಸರ್ಕಾರಕ್ಕೆ  23,89,650 ರೂಪಾಯಿ ಯಷ್ಟು ಆರ್ಥಿಕ ನಷ್ಟವನ್ನು ಉಂಟು ಮಾಡಿರುವುದರಿಂದ, ಆರೋಪಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು 63ನೇ ಹೆಚ್ಚುವರಿ ಮುಖ್ಯ  ಮೆಟ್ರೋಪಾಲಿಟನ್...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img