Thursday, June 25, 2026

Justice Preet J

G. Janardhana Reddy ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ..!

ಬೆಂಗಳೂರು : ಅಕ್ರಮ ಗಣಿಗಾರಿಕೆ(Illegal mining)ಯಿಂದ  ರಾಜಕೀಯದಿಂದಲೇ ದೂರವುಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ(G. Janardhana Reddy) ಮತ್ತೆ ಗಣಿಯ ವಿಚಾರದಲ್ಲಿ ಕಂಟಕ ಎದುರಾಗಿದೆ. ಅಕ್ರಮವಾಗಿ ಅದಿರು ಮಾರಾಟ ಮಾಡಿ ರಾಜ್ಯ ಸರ್ಕಾರಕ್ಕೆ  23,89,650 ರೂಪಾಯಿ ಯಷ್ಟು ಆರ್ಥಿಕ ನಷ್ಟವನ್ನು ಉಂಟು ಮಾಡಿರುವುದರಿಂದ, ಆರೋಪಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು 63ನೇ ಹೆಚ್ಚುವರಿ ಮುಖ್ಯ  ಮೆಟ್ರೋಪಾಲಿಟನ್...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img