Wednesday, August 12, 2026

JusticeForSowjanya

ಸೌಜನ್ಯ ಪರ ನ್ಯಾಯ ಸಮಾವೇಶ

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದ SIT ತನಿಖೆ ನಡೀತಿದೆ. ಮತ್ತೊಂದೆಡೆ ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಆಗ್ರಹಿಸಿ, ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರತಿಭಟನೆಯ ಹಾದಿ ಹಿಡಿದಿದೆ. ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ ನೇತೃತ್ವದಲ್ಲಿ, ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನಾಕಾರರು ಧರ್ಮಸ್ಥಳದ ನೂರಾರು ಅಸಹಜ ಸಾವುಗಳ ಬಗ್ಗೆ ತನಿಖೆಯಾಗಲಿ. ಗ್ರಾಮಾಭಿವೃದ್ಧಿ ಹೆಸರಿನ ಮೈಕ್ರೋ ಫೈನಾನ್ಸ್‌...

ಸೌಜನ್ಯ ಮಾವ ವಿಠಲ್‌ ಗೌಡ ಅರೆಸ್ಟ್‌?

ಧರ್ಮಸ್ಥಳ ಬುರುಡೆ ಗ್ಯಾಂಗ್‌ಗೆ ಈಗ ಢವಢವ ಶುರುವಾಗಿದೆ. ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದು ಯಾರು ತನಿಖೆಯಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಮಾವ ವಿಠಲ ಗೌಡ ಅವರೇ ಬುರುಡೆ ತಂದು ಕೊಟ್ಟಿದ್ದು ಅನ್ನೋ ಅನುಮಾನ ದಟ್ಟವಾಗಿದೆ. ಚಿನ್ನಯ್ಯ, ಮಟ್ಟಣ್ಣವರ್‌ ಹೇಳಿಕೆ ಆಧರಿಸಿ, ವಿಠಲಗೌಡನನ್ನ ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ ಸೆಪ್ಟೆಂಬರ್‌ 6ರ ಶನಿವಾರ ಕೂಡ, ನೇತ್ರಾವತಿ ಅರಣ್ಯ...

ಸೌಜನ್ಯ ಕೇಸ್‌ಗೆ SIT ಎಂಟ್ರಿ? ಕ್ಲೀನ್‌ಚಿಟ್ ಪಡೆದವ್ರಿಗೆ ಶಾಕ್!

ಧರ್ಮಸ್ಥಳ ಪ್ರಕರಣದ ತನಿಖೆಗೆ ಇವತ್ತು ಬಹಳ ದೊಡ್ಡ ತಿರುವು ಸಿಕ್ಕಿದೆ. SIT ತನಿಖೆಯ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಒಳಪಟ್ಟಿದೆ. ಈ ಸಂಬಂಧ ಸೌಜನ್ಯ ಪ್ರಕರಣದಲ್ಲಿ ಹಿಂದಿನ ತನಿಖೆಗಳಲ್ಲಿ ಕ್ಲೀನ್‌ಚಿಟ್‌ ಪಡೆದಿದ್ದವರನ್ನು ವಿಶೇಷ ತನಿಖಾ ತಂಡ ಪುನಃ ವಿಚಾರಣೆಗೆ ಕರೆಯಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img