Thursday, March 12, 2026

JusticeForVarshitha

ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಪ್ರೇಮಿ – ಚಿತ್ರದುರ್ಗದ ವರ್ಷಿತಾ ಪ್ರಕರಣದಲ್ಲಿ ಹೊಸ ತಿರುವು!

ಚಿತ್ರದುರ್ಗದಲ್ಲಿ ವರ್ಷಿತಾ ಎಂಬ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ಸಂಬಂಧದ ಹಿಂದೆಯೇ ಈ ದುರ್ಘಟನೆ ನಡೆದಿರುವುದು ದೃಢವಾಗಿದೆ. ವರ್ಷಿತಾ ಎಂಬ ವಿದ್ಯಾರ್ಥಿನಿಯನ್ನು ಆಕೆಯ ಪ್ರೇಮಿ ಚೇತನ್ ಕೊಂದಿದ್ದು ಬೆಳಕಿಗೆ ಬಂದಿದೆ. ವರ್ಷಿತಾ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದನ್ನು ಸ್ವತಃ ಆತನೇ ಪೊಲೀಸರ ಮುಂದೆ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img