ಚಿತ್ರದುರ್ಗದಲ್ಲಿ ವರ್ಷಿತಾ ಎಂಬ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ಸಂಬಂಧದ ಹಿಂದೆಯೇ ಈ ದುರ್ಘಟನೆ ನಡೆದಿರುವುದು ದೃಢವಾಗಿದೆ. ವರ್ಷಿತಾ ಎಂಬ ವಿದ್ಯಾರ್ಥಿನಿಯನ್ನು ಆಕೆಯ ಪ್ರೇಮಿ ಚೇತನ್ ಕೊಂದಿದ್ದು ಬೆಳಕಿಗೆ ಬಂದಿದೆ. ವರ್ಷಿತಾ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದನ್ನು ಸ್ವತಃ ಆತನೇ ಪೊಲೀಸರ ಮುಂದೆ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...