Friday, August 28, 2026

Jyotiraditya M. Scindia

ದೆಹಲಿ ಏರ್ ಪೋರ್ಟ್ ಗೆ ದಿಢೀರ್ ಭೇಟಿ ನೀಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img