Tuesday, March 31, 2026

Jyotiraditya M. Scindia

ದೆಹಲಿ ಏರ್ ಪೋರ್ಟ್ ಗೆ ದಿಢೀರ್ ಭೇಟಿ ನೀಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img