ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...