ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...