Sunday, May 10, 2026

k annadani

ಹಸಿರು ಕ್ರಾಂತಿಯ ಹರಿಕಾರನ 116 ನೇ ಜನ್ಮದಿನಾಚರಣೆ

ಮಂಡ್ಯ ಸುದ್ದಿ: ಹಸಿರು ಕ್ರಾಂತಿಯ ಹರಿಕಾರನಾಗಿರುವ ಬಾಬು ಜಗಜೀವನರಾಂ  ಅವರ 116 ನೇ ಜನ್ಮ ದಿನದ ನಿಮಿತ್ತ ಮಳಮಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಅನ್ನದಾನಿಯವರು ಬಾಬು ಜಗಜೀವನರಾವ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮಾಲಾರ್ಪಣೆ ನಂತರ ಕೆ.ಅನ್ನದಾನಿಯವರು ನೆರೆದಿದ್ದ ಜನರಿಗೆ ಹಸಿರು ಕ್ರಾಂತ್ರಿಯ ಹರಿಕಾರ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು . ಹಸಿರು ಕ್ರಾಂತಿಯ ಹರಿಕಾರನ ಜನ್ಮದಿನವನ್ನು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img