Wednesday, April 15, 2026

#k annadhani

ಸಹಕಾರ ಸಂಘ ಚುನಾವಣೆ ಕಿಚ್ಚು : ಮಂಡ್ಯ ರಾಜಕೀಯದಲ್ಲಿ ಹೊಸ ಕಾದಾಟ!

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (MDCC) ಚುನಾವಣೆಯ ಜಿದ್ದಾಜಿದ್ದಿ ಜೋರಾಗಿದೆ. ನವೆಂಬರ್‌ 2ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿದೆ. ಜೆಡಿಎಸ್‌ ಹಾಗೂ NDA ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಶಾಸಕ ಡಾ.ಕೆ. ಅನ್ನದಾನಿ ಅವರ ನೇತೃತ್ವದಲ್ಲಿ NDA ಅಭ್ಯರ್ಥಿಗಳು ಮಂಡ್ಯ ಡಿಸಿಸಿ ಬ್ಯಾಂಕ್‌ ಕಚೇರಿಗೆ ತೆರಳಿ ನಾಮಪತ್ರ...

ಜೆಡಿಎಸ್ ಭದ್ರಕೋಟೆ ಛಿದ್ರ ಮಾಡುತ್ತೇವೆ.- ಸಂಸದೆ ಸುಮಲತಾ

ರಾಜಕೀಯ ಸುದ್ದಿ: ಮೇಲಿಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಷಡ್ಯಂತ್ರ.'ನಡೆಸುತ್ತಿದೆ ಚುನಾವಣೆಯಲ್ಲಿ ಗೆಲ್ಲೊಕ್ಕೆ ಕಾಂಗ್ರೆಸ್ ನವರ ಕೈಯಲ್ಲಿ ಕ್ಯಪಾಸಿಟಿ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಗಂಭೀರ ಆರೋಪ ಮಾಡಿದ್ದಾರೆ ಡಾ.ಕೆ.ಅನ್ನದಾನಿ ಮುಂದುವರೆದು ಮಾತನಾಡುತ್ತಾ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ‌.ಕಾಂಗ್ರೆಸ್-ಬಿಜೆಪಿ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ‌  ಆದರೆ ಜೆಡಿಎಸ್ ಮೊದಲ ಪಟ್ಟಿಯಲ್ಲಿ 90 ಅಭ್ಯರ್ಥಗಳ ಪಟ್ಟಿ ಬಿಡುಗಡೆ...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img