Tuesday, March 24, 2026

k b chandrashekhar

ಕೆ. ಆರ್ ಪೇಟೆಯಲ್ಲಿ ಗೆಲ್ಲೋದ್ಯಾರು..?

ಹುಟ್ಟೂರಿನ ಜನ ಯಡಿಯೂರಪ್ಪಗೆ ಶಕ್ತಿ ತುಂಬ್ತಾರಾ..? ಪಕ್ಷಕ್ಕೆ ವಂಚಿಸಿದ್ದಕ್ಕೆ ದಳಪತಿಗಳು ನಾರಾಯಣಗೌಡರಿಗೆ ಪಾಠ ಕಲಿಸ್ತಾರಾ..? ಸೋಲಿನ ಸುಳಿಯಿಂದ ಹೊರ ಬರುತ್ತಾ ಕಾಂಗ್ರೆಸ್..? ಸ್ವಾಭಿಮಾನಿ ಸುಮಲತಾ ಬೆಂಬಲ ಯಾರಿಗೆ..? ಇದೆಲ್ಲದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪಗೆ ಹುಟ್ಟೂರಿನಲ್ಲಿ ಪಕ್ಷವನ್ನ ಗೆಲ್ಲಿಸಲಾಗದ ನೋವಿದೆ.. ನಮ್ಮೂರಿನ ಮಗ ಯಡಿಯೂರಪ್ಪ ಸಿಎಂ ಆಗ್ತಾರೆ ಅಂತ ಪ್ರಚಾರ ಮಾಡಿದಾಗಲೂ ಕೆ.ಆರ್ ಪೇಟೆ...
- Advertisement -spot_img

Latest News

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ...
- Advertisement -spot_img