Tuesday, December 23, 2025

K.C.R

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img