Saturday, April 11, 2026

K.C.R

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img