Sunday, August 30, 2026

K. Gopalaiah

ವೀಕೆಂಡ್ ಕರ್ಫ್ಯೂ: ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಿಸುವ ಹಿನ್ನಲೆ ಮಧ್ಯ ಪ್ರಿಯರಿಗೂ ಶಾಖ್ ನೀಡಿದೆ ಸರ್ಕಾರ. ವೀಕೆಂಡ್ ಕರ್ಫ್ಯೂ ಬಂದರೇನು ನಾವು ಎಂದಿನoತೆ ಎಣ್ಣೆ ಸೇವಿಸುತ್ತೇವೆ ಎನ್ನುವವರಿಗೆ ಶಾಖ್ ಆಗಿದೆ,ಜೊತೆಗೆ ಇನ್ನೂ ಕೆಲವರು ಮಧ್ಯದಂಗಡಿಗಳು ಇರುತ್ತವೆಯೋ ಇಲ್ಲವೋ ಎನ್ನುವ ಗೊಂದಲದಲ್ಲಿದ್ರು, ಅಂತವರಿಗೆ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟ ಪಡಿಸಿದ್ದಾರೆ. ಬೆಳಗ್ಗೆ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಹಿನ್ನಲೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img