Wednesday, March 18, 2026

K.Gowtham

ಆಲ್ರೌಂಡ್ ಆಟ ಆಡಿದ ಕೆ. ಗೌತಮ್ : ಯುನೈಟೆಡ್ ತಂಡಕ್ಕೆ ಪ್ಲೇ ಆಫ್ ಹಾದಿ ದೂರ

https://www.youtube.com/watch?v=beRxSKDDcHo ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ  8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.  ಮೊದಲು ಬ್ಯಾಟಿಂಗ್...
- Advertisement -spot_img

Latest News

Mandya: ವಸತಿ ಶಾಲೆ ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿ ಮಾರಾಟಕ್ಕೆ ಯತ್ನ ಆರೋಪ..

Mandya: ಮಂಡ್ಯದ ಕೆ.ಆರ್.ಪೇಟೆಯ ವಿಜಯಲಕ್ಷ್ಮೀ ರೈಸ್ ಮಿಲ್‌ನಲ್ಲಿ ಅಕ್ರಮ ನಡೆದಿದ್ದು, ವಸತಿ ಶಾಲೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿಯನ್ನು ಸೇಲ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ರೈತ...
- Advertisement -spot_img