Saturday, July 27, 2024

K.Gowtham

ಆಲ್ರೌಂಡ್ ಆಟ ಆಡಿದ ಕೆ. ಗೌತಮ್ : ಯುನೈಟೆಡ್ ತಂಡಕ್ಕೆ ಪ್ಲೇ ಆಫ್ ಹಾದಿ ದೂರ

https://www.youtube.com/watch?v=beRxSKDDcHo ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ  8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.  ಮೊದಲು ಬ್ಯಾಟಿಂಗ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img