Monday, August 17, 2026

K. H. Kharge

ನಾಯಕತ್ವ ಬದಲಾವಣೆ ಐದಾರು ಜನರ ನಡುವಿನ ಗುಟ್ಟಿನ ವಿಚಾರ – ಡಿಕೆಶಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿ ನಡೆದಿದೆ. ಇಂದು ರಾಹುಲ್ ಗಾಂಧಿ ಮತ್ತು ಖರ್ಗೆ ನಡುವಿನ ಭೇಟಿ ವಿಚಾರವಾಗಿ ಡಿಕೆಶಿ ಕನಕಪುರದಲ್ಲಿ ಮಾದ್ಯಮಗಳೊಂದಿದೆ ಮಾತನಾಡಿದ್ದಾರೆ. ನಾಯಕತ್ವ ಬದಲಾವಣೆ ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದಿದ್ದಾರೆ. ಅವರು ಚರ್ಚೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಅವರು ನನಗೆ ಈ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img