Thursday, October 16, 2025

K.H.Muniyappa

ಪ್ರತಿಷ್ಠೆಯಾದ ಕೋಮುಲ್ ಅಧ್ಯಕ್ಷ ಸ್ಥಾನ ಯಾರಿಗೆ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಅಸಮಾಧಾನ ತಿಳಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿಯೇ ಕೋಲಾರ ಜಿಲ್ಲಾ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟ ಜೋರಾಗಿದೆ. ಇಲ್ಲಿನ ಪ್ರತಿಷ್ಠಿತ ಹಾಲು ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ ನಡೆದರೂ ಕಾಂಗ್ರೆಸ್​ನ ಇಬ್ಬರು ಶಾಸಕರ ನಡವಿನ ಆಂತರಿಕ ಬೇಗುದಿ ಕಡಿಮೆಯಾಗಿಲ್ಲ. ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಹಾಗೂ ಬಂಗಾರಪೇಟೆ ಶಾಸಕ...

ನೀವು ನಮಗೆ ಸಪೋರ್ಟ್‌ ಮಾಡಿ, ನಾವು ನಿಮ್ಮ ಬೆನ್ನ ಹಿಂದೆ ಇರ್ತೀವಿ : ಏನಿದು ಸಾಹುಕಾರ್‌ ಮುನಿಯಪ್ಪ ನಡುವೆ ಡೀಲ್..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ. ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....

ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭ: ಸಚಿವರಿಂದ ಚಾಲನೆ

Bengaluru News: ದೇವನಹಳ್ಳಿ ಏರ್ಪೋರ್ಟ್: ಇಂದಿನಿಂದ ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಚಾಲನೆ ನೀಡಿದ್ದಾರೆ. ಟರ್ಮಿನಲ್ 2ರಿಂದ ನಗರದ ವಿವಿದೆಡೆಗೆ ವಾಯುವಜ್ರ ಬಸ್ಸುಗಳ ಸಂಚಾರ ಆಂರಭಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ‌ T2 ನಲ್ಲಿ ಬಸ್ ಗಳಿಗೆ ಚಾಲನೆ ನೀಡಲಾಗಿದೆ. T2 ಗೆ...
- Advertisement -spot_img

Latest News

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ...
- Advertisement -spot_img