Thursday, June 25, 2026

K.H.Muniyappa

ಅರ್ಹರಿಗೆ ಮಾತ್ರ BPL ಕಾರ್ಡ್: SC-ST ಕುಟುಂಬಗಳಿಗೆ ಸೌಲಭ್ಯ

  ರಾಜ್ಯದಲ್ಲಿ ಹೊಸದಾಗಿ BPL ಕಾರ್ಡ್ ಪಡೆಯಲು 3.96 ಲಕ್ಷ ಅರ್ಜಿಗಳು ಆಹಾರ ಇಲಾಖೆಗೆ ಸಲ್ಲಿಸಿದ್ದರೆ, ಇದರ 2.95 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಂಗಳವಾರ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಪತ್ತೆ...

ಬೃಹತ್ ರಾಜಕೀಯ ಬದಲಾವಣೆ, ಬಿಹಾರನ ಚುನಾವಣೆಯ ಬಳಿಕ!?

ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ. ಬೆಂಗಳೂರು: ನಾಯಕತ್ವ ಬದಲಾವಣೆ...

ಪ್ರತಿಷ್ಠೆಯಾದ ಕೋಮುಲ್ ಅಧ್ಯಕ್ಷ ಸ್ಥಾನ ಯಾರಿಗೆ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಅಸಮಾಧಾನ ತಿಳಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿಯೇ ಕೋಲಾರ ಜಿಲ್ಲಾ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟ ಜೋರಾಗಿದೆ. ಇಲ್ಲಿನ ಪ್ರತಿಷ್ಠಿತ ಹಾಲು ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ ನಡೆದರೂ ಕಾಂಗ್ರೆಸ್​ನ ಇಬ್ಬರು ಶಾಸಕರ ನಡವಿನ ಆಂತರಿಕ ಬೇಗುದಿ ಕಡಿಮೆಯಾಗಿಲ್ಲ. ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಹಾಗೂ ಬಂಗಾರಪೇಟೆ ಶಾಸಕ...

ನೀವು ನಮಗೆ ಸಪೋರ್ಟ್‌ ಮಾಡಿ, ನಾವು ನಿಮ್ಮ ಬೆನ್ನ ಹಿಂದೆ ಇರ್ತೀವಿ : ಏನಿದು ಸಾಹುಕಾರ್‌ ಮುನಿಯಪ್ಪ ನಡುವೆ ಡೀಲ್..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ. ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....

ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭ: ಸಚಿವರಿಂದ ಚಾಲನೆ

Bengaluru News: ದೇವನಹಳ್ಳಿ ಏರ್ಪೋರ್ಟ್: ಇಂದಿನಿಂದ ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಚಾಲನೆ ನೀಡಿದ್ದಾರೆ. ಟರ್ಮಿನಲ್ 2ರಿಂದ ನಗರದ ವಿವಿದೆಡೆಗೆ ವಾಯುವಜ್ರ ಬಸ್ಸುಗಳ ಸಂಚಾರ ಆಂರಭಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ‌ T2 ನಲ್ಲಿ ಬಸ್ ಗಳಿಗೆ ಚಾಲನೆ ನೀಡಲಾಗಿದೆ. T2 ಗೆ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img